ತಾಲೂಕು ಸುದ್ದಿ

ಪುತ್ತೂರು : ಜುಲೈ 6 (ಇಂದು) ಮೆಸ್ಕಾಂ ತುರ್ತು ಕಾಮಗಾರಿ ವಿದ್ಯುತ್ ಸಂಪರ್ಕ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್‌ನಲ್ಲಿ ಜು 06 ರಂದು ಪೂರ್ವಾಹ್ನ ಗಂಟೆ 10 ರಿ೦ದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ ಗ್ರಾಮ, ಹಿರೇಬಂಡಾಡಿ ಗ್ರಾಮ, ಬೆಳ್ಳಿಪ್ಪಾಡಿ ಗ್ರಾಮ ಮತ್ತು ಕೋಡಿಂಬಾಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!