ಸಮಗ್ರ ಸುದ್ದಿ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದ ಅರುಣ್ ಪುತ್ತಿಲ

Click below to Share News

ಮಂಗಳೂರು : ಅರುಣ್ ಕುಮಾರ್ ಪುತ್ತಿಲ ರವರು ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀದೇವಿ ರವರ ಆರೋಗ್ಯ ವಿಚಾರಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಪುತ್ತಿಲ ರವರು ಶ್ರೀದೇವಿ ಹಾಗೂ ಮನೆಯವರು ಜೊತೆ ಮಾತನಾಡಿ, ಧೈರ್ಯ ತುಂಬಿದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!