ರಾಜ್ಯ

ಚಿಕ್ಕಮಗಳೂರು : ಕಾಡಾನೆ ದಾಳಿಗೆ ಓರ್ವ ಬಲಿ..!!

Click below to Share News

ಚಿಕ್ಕಮಗಳೂರು: ಆಲ್ದೂರು ಸಮೀಪದ ಅರೆನೂರು-ಕಂಚುಕಲ್ ದುರ್ಗಾ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ದುರ್ಗಾ ಗ್ರಾಮದ ಕಿನ್ನಿ(60) ಮೃತಪಟ್ಟಿದ್ದು, ಬೆಳಿಗ್ಗೆ ತಮ್ಮ ತೋಟಕ್ಕೆ ಕಾಲುದಾರಿಯಲ್ಲಿ ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ. ಕಿನ್ನಿ ಸ್ಥಳದಲ್ಲೇ ಮೃತಪಟ್ಟಿದ್ದು, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು.
ತೋಟದಲ್ಲೇ ಇರುವ ಆನೆಗಳನ್ನು ಅರಣ್ಯ ಸಿಬ್ಬಂದಿಗಳು ಕಾಡಿನತ್ತ ಓಡಿಸಿದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!