ರಾಜ್ಯ

ದ.ಕ.,ಉಡುಪಿ ಜಿಲ್ಲೆ: ಮಾ.11,
ಮಂಗಳವಾರದಿಂದ ರಂಜಾನ್ ಉಪವಾಸ ಆರಂಭ.

Click below to Share News

ಮಂಗಳೂರು: ಪವಿತ್ರ ರಂಜಾನ್ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಂಜಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.

ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಬಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!