actor
-
ರಾಜ್ಯ
ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ: ಕೈಯಲ್ಲಿ ಸಿಗರೇಟ್ ಹಿಡಿದ ಫೋಟೋ ವೈರಲ್..!
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
Read More » -
ರಾಜ್ಯ
ನಟ ಯಶ್ ಬ್ಯಾನರ್ ಕಟ್ಟಲು ಹೋಗಿ ಮೂವರು ಅಭಿಮಾನಿಗಳು ಸಾವು.
ಗದಗಜಿಲ್ಲೆಯಲ್ಲಿ ನಟ ಯಶ್ ಅವರ ಮೂವರು ಅಭಿಮಾನಿಗಳು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಬಹಳ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ವಿಶೇಷವಾಗಿ ಬ್ಯಾನರ್ ಕಟ್ಟುವ ವೇಳೆ ಮೂವರಿಗೆ ವಿದ್ಯುತ್ ಶಾಕ್…
Read More »