bettampadi

  • ತಾಲೂಕು ಸುದ್ದಿ

    ಬೆಟ್ಟಂಪಾಡಿ: ಅಂಗರಾಜೆ ರವಿಂದ್ರನಾಥ ಆಳ್ವ ನೇಣು ಬಿಗಿದು ಆತ್ಮಹತ್ಯೆ..!

    ಪುತ್ತೂರು:ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಗ್ಗೆ ಸೆ.5ರಂದು ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಎಂಬಲ್ಲಿ ನಡೆದಿದೆ. ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಬಾಲ್ಯೂಟ್ಟು ಗುತ್ತು ಸಂಕಯ್ಯ ಆಳ್ವರವರ ಪುತ್ರ ರವಿಂದ್ರನಾಥ ಆಳ್ವ (55ವ.), ಅಂಗರಾಜೆ ರವಿಯಣ್ಣ ಎಂದು…

    Read More »
  • ಸಮಗ್ರ ಸುದ್ದಿ

    ಚೆಲ್ಯಡ್ಕ ಸೇತುವೆ ಮುಳುಗಡೆ.ವಾಹನ ಸಂಚಾರ ಸ್ಥಗಿತ.

    ಬೆಟ್ಟಂಪಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದಿನ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರ ಗುರುವಾರ ಮುಂಜಾನೆ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸೆಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ. ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ…

    Read More »
Back to top button
error: Content is protected !!