congress
-
ಮಾಹಿತಿ
ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ : ಆಸ್ಪತ್ರೆಗೆ
ದಾಖಲುಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ…
Read More » -
ಸಮಗ್ರ ಸುದ್ದಿ
ಸಿದ್ದರಾಮಯ್ಯಗೆ ಸಿಎಂ ಪಟ್ಟ: ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ
ಬೆಂಗಳೂರು :ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನೊಂದೆಡೆ ಹಲವು ವರ್ಷಗಳ ಬಳಿಕ ಕಾಂಗ್ರೆಸ್ಗೆ ಪ್ರಚಂಡ ಗೆಲುವು ಹಾಗೂ ದೊಡ್ಡ ಮಟ್ಟದಲ್ಲಿ ಸೀಟು ಬಂದಿವೆ. ಹೀಗಾಗಿ ಸಿಎಂ ಪ್ರಮಾಣವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ.ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ…
Read More »