man
-
ತಾಲೂಕು ಸುದ್ದಿ
ಪುತ್ತೂರು ಸರಕಾರಿ ಕಾಲೇಜಿನ ಮುಸ್ಲಿಂ ಯುವತಿಗೆ ಚೂರಿ ಇರಿದ ಯುವಕ :ಆಸ್ಪತ್ರೆಗೆ ದಾಖಲು
ಪುತ್ತೂರು : ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ಇನ್ನಷ್ಟೇ…
Read More » -
ಸಮಗ್ರ ಸುದ್ದಿ
ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕೇರಳದ ಯುವಕ.
ಉದ್ಯೋಗಕ್ಕಾಗಿ ಭಾರತದಿಂದ ದುಬೈಗೆ ವಲಸೆ ಹೋಗಿದ್ದ ಕೇರಳದ ವ್ಯಕ್ತಿಗೆ ಬಂಪರ್ ಜಾಕ್ಪಾಟ್ ಹೊಡೆದಿದೆ. ಬರೋಬ್ಬರಿ 45 ಕೋಟಿ ರೂಪಾಯಿ ಲಾಟರಿ ಹೊಡೆದಿದ್ದು, ಫುಲ್ ಖುಷ್ ಆಗಿದ್ದಾರೆ. 39 ವರ್ಷದ ಶ್ರೀಜುಗೆ 45 ಕೋಟಿ ರೂಪಾಯಿ ಜಾಕ್ ಪಾಟ್ ಹೊಡೆದಿದೆ. ಆಯಿಲ್ ಅಂಡ್ ಗ್ಯಾಸ್ ಇಂಡಸ್ಟ್ರಿಯಲ್ಲಿ ಕಂಟ್ರೋಲ್ ರೂಮ್ ಆಪರೇಟರ್…
Read More » -
ತಾಲೂಕು ಸುದ್ದಿ
ವಿಟ್ಲ : ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ.
ವಿಟ್ಲ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ.
Read More »