resident
-
ತಾಲೂಕು ಸುದ್ದಿ
ಪುಣಚ : ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ನಿಧನ.
ಪುಣಚ : ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ಜು.11ರಂದು ನಿಧನರಾಗಿದ್ದಾರೆ. ಕೃಷಿ, ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರದೀಪ್ ಪೂಜಾರಿ ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು, ನಿನ್ನೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಾಕಾರಿಯಾಗದೆ ನಿಧನರಾಗಿದ್ದಾರೆ.ಮೃತರು ತಂದೆ…
Read More » -
ತಾಲೂಕು ಸುದ್ದಿ
ಬಂಟ್ವಾಳ :ಆ್ಯಕ್ಟಿವಾಗೆ ಹಿಟ್ ಆ್ಯಂಡ್ ರನ್: ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು.
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ತಾಲೂಕು ಕಛೇರಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ.!
ಪುತ್ತೂರು : ಕಳೆದ 25 ವರುಷಗಳಿಂದ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
Read More »