shree
-
ತಾಲೂಕು ಸುದ್ದಿ
ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಗೆ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ.ಸುರೇಶ್ ರೈ ಆಯ್ಕೆ.
ಮಂಗಳೂರು: 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ.ಸುರೇಶ್ ರೈ ಅವರನ್ನು ಸಹಕಾರ ಕ್ಷೇತ್ರದ ಉನ್ನತವಾದ ರಾಜ್ಯಮಟ್ಟದ ಸಹಕಾರ ರತ್ನ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಸೌಹಾರ್ದ ಸಹಕಾರಿಯಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಪುರಸ್ಕರಿಸಿ ಇವರನ್ನು ಈ ಪುರಸ್ಕಾರಕ್ಕೆ ಆಯ್ಕೆ…
Read More » -
ತಾಲೂಕು ಸುದ್ದಿ
ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ.
ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.
Read More »