student
-
ತಾಲೂಕು ಸುದ್ದಿ
ಪುತ್ತೂರು:ವಿದ್ಯಾರ್ಥಿನಿಗೆ ಕಿರುಕುಳ-ಇಬ್ಬರು ಆರೋಪಿಗಳ ಬಂಧನ..!
ಪುತ್ತೂರು: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪದಲ್ಲಿ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!
ಪುತ್ತೂರು: ಪುತ್ತೂರು ತಾಲೂಕು ಬನ್ನೂರು ಕರ್ಮಲದಲ್ಲಿ ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.24ರಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
Read More » -
ಸಮಗ್ರ ಸುದ್ದಿ
ಮಂಗಳೂರು : ಟಿಪ್ಪರ್ – ಸ್ಕೂಟರ್ ನಡುವೆ ಅಪಘಾತ, ವಿದ್ಯಾರ್ಥಿ ಸಾವು.!!
ಮಂಗಳೂರು : ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಹೊರವಲಯದ ಅಡ್ಯಾರ್ನಲ್ಲಿ ನಡೆದಿದೆ
Read More » -
ಸಮಗ್ರ ಸುದ್ದಿ
ಮೂಡಬಿದ್ರೆ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ.
ಮೂಡಬಿದ್ರೆ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ಬೆಳಗ್ಗೆ ಸಾತ್ವಿಕ್ನನ್ನು…
Read More » -
ತಾಲೂಕು ಸುದ್ದಿ
ಬಲ್ನಾಡು :ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ವಂಶಿ ಮೃತ್ಯು
ಪುತ್ತೂರು:ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ. ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ಅವರ ಮಗಳು ವಂತಿ ಬಿ.ಕೆ (17ವ)ಮೃತಪಟ್ಟವರು.ಅವರು ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು…
Read More »