ತಾಲೂಕು ಸುದ್ದಿ

ಕುಂಬ್ರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.

Click below to Share News

ಕುಂಬ್ರ : ಕುಂಬ್ರ ಸಾರೆಪುಣಿ ದಾರಿ ಮಾರ್ಗದಲ್ಲಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ಸಾಗುತಿದ್ದ ಪುತ್ತೂರಿನ ಯುವ ನಾಯಕ, ವಿಜಯ ಸಾಮ್ರಾಟ್ ಸಂಸ್ಥೆಯ ಮುಖ್ಯಸ್ಥರಾದ ಸಹಜ್ ರೈ ಬಳಜ್ಜ ಅವರು ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!