ತಾಲೂಕು ಸುದ್ದಿ

ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ.

ಪುತ್ತೂರು : ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್‌ ಅಪಘಾತ ಸಂಭವಿಸಿದ ಘಟನೆ ಮುರ ಸಮೀಪ ನಡೆದಿದೆ.

ದೋಸ್ತ್ ವಾಹನ ಆಂಬ್ಯುಲೆನ್ಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದ್ದು, ಆಂಬ್ಯುಲೆನ್ಸ್ ನಲ್ಲಿದ್ದ ಮಗುವಿಗೆ ಸಣ್ಣ- ಪುಟ್ಟ ಗಾಯಗಳಾಗಿದೆ.

ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ.
ಮಗುವಿಗೆ ಉಸಿರಾಟದ ತೊಂದರೆ ಇದ್ದು, ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!