ತಾಲೂಕು ಸುದ್ದಿ
ಪುತ್ತೂರು ಕಿಲ್ಲೆ ಮೈದಾನ ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ..!
ಪುತ್ತೂರು : ಪುತ್ತೂರು ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಶ್ರೀ ದೇವತಾ ಸಮಿತಿಯ ಅಧ್ಯಕ್ಷರು ಮತ್ತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಅಧ್ಯಕ್ಷರು ಆಗಿರುವ ಎನ್. ಸುಧಾಕರ ಶೆಟ್ಟಿ ಅವರು ಸೆ.10ರಂದು ಮಂಗಳೂರು ಎ. ಜೆ ಆಸ್ಪತ್ರೆಯಲ್ಲಿ ನಿಧನರಾದರು.
ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿಯವರ ಮೃತ ದೇಹವನ್ನು ಸೆ.11ರಂದು ಪುತ್ತೂರು ನೆಲ್ಲಿಕಟ್ಟೆ ಮನೆಗೆ ತರಲಾಗುವುದು ಎಂದು ಸಂಬಂಧಿಕರು ತಿಳಿಸಿದ್ದಾರೆ