ತಾಲೂಕು ಸುದ್ದಿ

ಪುತ್ತೂರು : ಜುಲೈ 6 (ಇಂದು) ಮೆಸ್ಕಾಂ ತುರ್ತು ಕಾಮಗಾರಿ ವಿದ್ಯುತ್ ಸಂಪರ್ಕ ನಿಲುಗಡೆ

Click below to Share News

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ ಫೀಡರ್‌ನಲ್ಲಿ ಜು 06 ರಂದು ಪೂರ್ವಾಹ್ನ ಗಂಟೆ 10 ರಿ೦ದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ರಾಮಕುಂಜ ಗ್ರಾಮ, ಹಿರೇಬಂಡಾಡಿ ಗ್ರಾಮ, ಬೆಳ್ಳಿಪ್ಪಾಡಿ ಗ್ರಾಮ ಮತ್ತು ಕೋಡಿಂಬಾಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!