ತಾಲೂಕು ಸುದ್ದಿ
ಪುತ್ತೂರು: ಕಲ್ಲೇಗ ಟೈಗರ್ಸ್ನ ನಾಯಕ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ..!!
ಪುತ್ತೂರು: ಪುತ್ತೂರು ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ.
ಈತ ಪುತ್ತೂರಿನ ನಗರದಲ್ಲಿ ಇದ್ದಾಗ, ದುಷ್ಕರ್ಮಿಗಳ ತಂಡವೊಂದು ಆಗಮಿಸಿ ತಲವಾರ್ ನಲ್ಲಿ ದಾಳಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಲಾಗುತ್ತಿದೆ.