ತಾಲೂಕು ಸುದ್ದಿ
ಪುತ್ತೂರು : ಲೋಕಸಭಾ ಚುನಾವಣೆ: ದ.ಕ. ಜಿಲ್ಲೆಯಿಂದ ಸತ್ಯಜಿತ್ ಸುರತ್ಕಲ್ ಅವರಿಗೆ ಅವಕಾಶ ನೀಡಲು ಆಗ್ರಹ : ಫೆ.9 ರಂದು ಪುತ್ತೂರಿನಲ್ಲಿ ಪೂರ್ವಭಾವಿ ಸಭೆ.
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾ.ಜ.ಪ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಇವರಿಗೆ ನೀಡಬೇಕೆಂದು ಅಗ್ರಹಿಸಿ ಫೆ.25ರಂದು ನಡೆಯುವ ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಯಲಿದೆ.
ಇದರ ಪೂರ್ವಭಾವಿಯಾಗಿ ಫೆ.9(ನಾಳೆ )ಶುಕ್ರವಾರ ಸಂಜೆ ಸರಿಯಾಗಿ ಮನಿಷ ರೋಟರಿ ಕ್ಲಬ್ ಸಭಾಂಗಣ ಪುತ್ತೂರು ಇಲ್ಲಿ ನಡೆಯಲಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.