ತಾಲೂಕು ಸುದ್ದಿ

ಪುತ್ತೂರು : ಎಂದಿನಂತೆ ಕಿಲ್ಲೆ ಮೈದಾನದಲ್ಲೇ ಸೋಮವಾರದ “ಪುತ್ತೂರು ಸಂತೆ” – ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅ.21.ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ಸೋಮವಾಋದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದು , ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಶಾಶಕರು ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡುವಂತೆ ಸೂಚನೆಯನ್ನು ನೀಡಿದ್ದು, ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ಕಿಲ್ಲೆ ಮೈದಾನದಲ್ಲೇ ಸಂತೆ ನಡೆಯಲಿದೆ.

ಪುತ್ತೂರು ನಗರಸಭಾ ವ್ಯಾಪ್ತಿಯ ಮತಗಟ್ಟೆಯಿಂದ ೨೦೦ ಮೀಟರ್ ದೂರದಲ್ಲಿ ಕಿಲ್ಲೆ ಮೈದಾನ ಇರುವ ಕಾರಣ ನೀತಿ ಸಂಹಿತೆಯ ನೆಪದಲ್ಲಿ ವಾರದ ಸಂತೆಯನ್ನು ಅಧಿಕಾರಿಗಳು ರದ್ದು ಮಾಡಿದ್ದರು. ಈ ಬಗ್ಗೆ ಸಂತೆ ವ್ಯಾಪಾರಿಗಳು ಶಾಸಕರ ಗಮನಕ್ಕೆ ತಂದಿದ್ದರು. ತಕ್ಷಣ ಸ್ಪಂದಿಸಿದ ಶಾಸಕರು ಅಧಿಕಾರಿಗಳ ಜೊತೆ ಈ ವಿಚಾರದಲ್ಲಿ ಮಾತುಕತೆ ನಡೆಸಿ ವಾರದ ಸಂತೆ ಕಿಲ್ಲೆ ಮೈದಾನದಲ್ಲೇ ನಡೆಯುತ್ತದೆ ಅದಕ್ಕೆ ಯಾವುದೇ ಅಡಚಣೆಯಾಗಬಾರದು, ಕಿಲ್ಲೆ ಮೈದಾನದಲ್ಲೇ ಸಂತೆ ನಡೆಸಲು ಅವಕಾಶ ನೀಡಬೇಕು ಎಂದು ಸೂಚನೆಂಯನ್ನು ನೀಡಿದ್ದಾರೆ. ಶಾಸಕರ ಆದೇಶದಂತೆ ನಾಳೆ ಎಂದಿನಂತೆ ಕಿಲ್ಲೆ ಮೈದಾನದಲ್ಲೇ ಸಂತೆ ವ್ಯಾಪಾರ ನಡೆಯಲಿದೆ.

Related Articles

Leave a Reply

Your email address will not be published. Required fields are marked *

/** * External dependencies */ import { Component } from 'react'; class CheckoutSlotErrorBoundary extends Component { state = { errorMessage: '', hasError: false }; static getDerivedStateFromError( error ) { if ( typeof error.statusText !== 'undefined' && typeof error.status !== 'undefined' ) { return { errorMessage: ( <> { error.status } { ': ' + error.statusText } ), hasError: true, }; } return { errorMessage: error.message, hasError: true }; } render() { const { renderError } = this.props; const { errorMessage, hasError } = this.state; if ( hasError ) { if ( typeof renderError === 'function' ) { return renderError( errorMessage ); } return

{ errorMessage }

; } return this.props.children; } } export default CheckoutSlotErrorBoundary;
error: Content is protected !!