ತಾಲೂಕು ಸುದ್ದಿ

ಪುತ್ತೂರು : ನಿವೃತ್ತ ಎಎಸ್‌ಐ, ಆರ್ಯಾಪು ಗ್ರಾ.ಪಂ. ಸದಸ್ಯ ರುಕ್ಕಯ್ಯ ಮೂಲ್ಯ ಹೃದಯಾಘಾತದಿಂದ ನಿಧನ.

ಪುತ್ತೂರು : ನಿವೃತ್ತ ಪೊಲೀಸ್ ಅಧಿಕಾರಿ, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ರುಕ್ಕಯ್ಯ ಮೂಲ್ಯ (62) ರವರು ಹೃದಯಾಘಾತದಿಂದಾಗಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರ ರುಕ್ಕಯ್ಯ ಮೂಲ್ಯ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ..

Related Articles

Leave a Reply

Your email address will not be published. Required fields are marked *

Back to top button
error: Content is protected !!