ತಾಲೂಕು ಸುದ್ದಿ
ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ : ಚಿನ್ನ, ನಗದು ಕಳವು.
ಪುತ್ತೂರು: ಮಾಜಿ ಸದಸ್ಯರೊಬ್ಬರ ಮನೆಗೆ ರಾತ್ರಿ ನುಗ್ಗಿ
ದರೋಡೆ ಮಾಡಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ.
ಬಡಗನ್ನೂರು ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ಅವರ ಮನೆಯಲ್ಲಿ ನಡೆದಿದೆ.
ಗುರುಪ್ರಸಾದ್, ಅವರ ತಾಯಿ, ಮನೆ ಕೆಲಸದವರು ಇರುವ ಸಂದರ್ಭ ರಾತ್ರಿ ಸುಮಾರು 2 ಗಂಟೆ ವೇಳೆಗೆ ಸುಮಾರು 10 ಮಂದಿ ದರೋಡೆಕೋರರು ಇದ್ದರು ಎನ್ನಲಾಗಿದೆ. 25 ಪವನ್ ಚಿನ್ನ, 30 ಸಾವಿರ ನಗದು ಕಳವಾಗಿದೆ ಎನ್ನಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.