ತಾಲೂಕು ಸುದ್ದಿ
ತುಮಕೂರು : ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ, ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ.
![](https://veekshakanews.com/wp-content/uploads/2024/03/Screenshot_20240329-082847_Chrome-transformed-780x470.jpeg)
ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.
![](https://veekshakanews.com/wp-content/uploads/2024/03/Screenshot_20240329-082847_Chrome-transformed-1024x580.jpeg)
![](https://veekshakanews.com/wp-content/uploads/2024/03/screenshot_20240329-082957_chrome-transformed8636800991803995503.jpeg)
ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.